ಆ.4: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಗಣಪತಿ ಹೋಮ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆ.4ರಂದು ಸಂಕಷ್ಟ ಚತುರ್ಥಿ ಅಂಗವಾಗಿ ಬೆಳಿಗ್ಗೆ ಗಣಪತಿ ಹೋಮ ನಡೆಯಲಿದೆ.
ಸಂಕಷ್ಟ ಚತುರ್ಥಿ ದಿನ ನಡೆಯುವ ಗಣಪತಿ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್‌ನಲ್ಲಿ ಸೇವಾ ರಶೀದಿ ಪಡೆಯಬೇಕು. ಅದೇ ದಿನವೂ ಬೆಳಿಗ್ಗೆ ಗಂಟೆ 9.30ಕ್ಕೆ ಸೇವಾ ರಶೀದಿ ಮಾಡಲು ಅವಕಾಶವಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳೀಯ ಮತ್ತು ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here