ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಬಸ್ ಚಾಲನಾ ತರಬೇತಿ

0

ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಬಸ್ ಚಾಲಕರ ನೇಮಕಾತಿ ನಡೆಯಲ್ಲಿದ್ದು ಇದಕ್ಕೆ ಪೂರಕವಾಗಿ ಪುತ್ತೂರು , ಸುಳ್ಯ, ಬೆಳ್ತಂಗಡಿ , ಬಂಟ್ವಾಳ ತಾಲೂಕಿನ ಟ್ರಸ್ಟ್ ಗೆ ಅರ್ಜಿ ನೀಡಿರುವ 30 ಚಾಲಕರಿಗೆ ಪ್ರಥಮ ಬ್ಯಾಚಿನ ಪಾದೇಶಿಕ ತರಬೇತಿ ಕೇಂದ್ರ ಹಾಸನದಲ್ಲಿ ಮೂರು ದಿನದ ಬಸ್ ಚಾಲನ ತರಬೇತಿಯನ್ನು ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಹಮ್ಮಿಕೊಳ್ಳಲಾಯಿತು. ಟ್ರಸ್ಟ್ ನ ಸಿಬ್ಬಂದಿ ಲಿಂಗಪ್ಪ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here