ಪುತ್ತೂರು ಕೋಟಿ ಚೆನ್ನಯ ಬಸ್ ನಿಲ್ದಾಣದ ಮುಂಭಾಗ ತುರ್ತು ಪಾರ್ಕಿಂಗ್ ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರ

0

ಟ್ರಾಫಿಕ್ ಎಸ್ ಐ, ವರ್ತಕ ಸಂಘದ ಪದಾಧಿಕಾರಿಗಳು ಮತ್ತು ಆಟೋ ರಿಕ್ಷಾ ಚಾಲಕರ ಜೊತೆ ಪರಿಶೀಲನೆ

ಪುತ್ರೂರು: ಪುತ್ತೂರು ಕೋಟಿ ಚೆನ್ನಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಎದುರು ಬ್ಯಾರಿಕೇಡ್ ಅಳವಡಿಸಿದ್ದರಿಂದ ವಯಸ್ಕರಿಗೆ ವಾಹನದಲ್ಲಿ ಬಂದಿಳಿಯಲು ಸಮಸ್ಯೆ ಮತ್ತು ರಸ್ತೆ ಬದಿಯಲ್ಲಿ ವಾಹನ ಪಾರ್ಕ್ ಮಾಡುವುದರಿಂದ ಮುಕ್ತ ಸಂಚಾರಕ್ಕೆ ಅಡಚಣೆಯಾಗುವ ಕುರಿತು ಪುತ್ತೂರು ಸಂಚಾರ ಪೊಲೀಸ್ ಠಾಣೆ ಎಸ್ ಐ ಉದಯ ರವಿ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು, ಆಟೋ ರಿಕ್ಷಾ ಚಾಲಕರೊಂದಿಗೆ ಪರಿಶೀಲನೆ ನಡೆಸಿ ತಾತ್ಕಾಲಿಕ ಪರಿಹಾರ ಸೂಚಿಸಿದರು.

LEAVE A REPLY

Please enter your comment!
Please enter your name here