ಹಿರಿಯರಾದ ಶಂಕರ ನಾರಾಯಣ ಭಟ್ ಗೆ ಸನ್ಮಾನ

0

ಪುತ್ತೂರು: ಬೆಟ್ಟಗೇರಿಯ ಓಂ ಯುವಕ ಸಂಘದ ವತಿಯಿಂದ ನಡೆದ ಹಿಂದೂ ಕಪ್ ಕೆಸರುಗದ್ದೆ ಕ್ರೀಡಾಕೂಟದ ಸಮಾರಂಭದಲ್ಲಿ ಊರಿನ ಹಿರಿಯರು ಹಾಗೂ ದಾನಿಗಳಾದ ಶಂಕರ ನಾರಾಯಣ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here