ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳಿಗೆ ಕಾವ್ಯಶ್ರೀ ಪ್ರಶಸ್ತಿ

0

ಕುಂತೂರು: ಕರ್ನಾಟಕ ರಾಜ್ಯ ಭಾವೈಕ್ಯತ ಪರಿಷತ್ ವತಿಯಿಂದ ಮಂಗಳೂರಿನಲ್ಲಿ ನಡೆದ ರಾಜ್ಯದ ವಿವಿಧ ಭಾಗದ ಕವಿಗಳು ಭಾಗವಹಿಸುವ ರಾಜ್ಯ ಮಟ್ಟದ ಕವಿ ಗೋಷ್ಠಿಯಲ್ಲಿ ಭಾಗವಹಿಸಿ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಾದ ಮಂಜುನಾಥ್ ಹುಟ್ಟಗನ್ನ ಹಾಗೂ ಝುನೈಫ್ ಪಾಲ್ಗೊಂಡು ತಮ್ಮ ಸ್ವ-ರಚಿತ ಕವನ ವಾಚಿಸಿ ಕಾವ್ಯಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದರು.

LEAVE A REPLY

Please enter your comment!
Please enter your name here