ಗಂಡಿಬಾಗಿಲು ನಿವಾಸಿ ಎನ್.ಎಸ್. ಮಹಮ್ಮದ್ ಆಲಿ ಹೃದಯಾಘಾತದಿಂದ ನಿಧನ

0

ರಾಮಕುಂಜ: ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಎನ್.ಎಸ್. ಮಹಮ್ಮದ್ ಆಲಿ (63ವ.)ರವರು ಆ.3ರಂದು ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು.
ಎನ್.ಎಸ್. ಮಹಮ್ಮದ್ ಆಲಿಯವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದವರು ಚಿಕಿತ್ಸೆ ಪಡೆಯುತ್ತಿದ್ದು, ಸಹಜ ಸ್ಥಿತಿಗೆ ಬಂದಿದ್ದರು. ಆ.3ರಂದು ಡಯಾಲಿಸಿಸ್ ಸಲುವಾಗಿ ಪುತ್ತೂರು ಆಸ್ಪತ್ರೆಗೆ ಹೋಗಿದ್ದವರು ಅಲ್ಲಿ ರಕ್ತದೊತ್ತಡದಲ್ಲಿ ಏರುಪೇರು ಆಗಿ, ಹಠಾತ್ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ, 3 ಗಂಡು, 7 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here