ಸನ್ಯಾಸಿಗುಡ್ಡೆ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಸಮಿತಿಗೆ ಆಯ್ಕೆ

0

ಪುತ್ತೂರು: ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀರಾಮ ಮಂದಿರದಲ್ಲಿ ಆ. 25 ರಂದು ನಡೆಯಲಿರುವ ದ್ವಿತೀಯ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆಯ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು.‌ ಅಧ್ಯಕ್ಷರಾಗಿ  ಸೀಮಾ ಪ್ರಭಾಕರ ರೈ ಮುಂಡಾಳಗುತ್ತು, ಕಾರ್ಯದರ್ಶಿಯಾಗಿ ವಾಣಿಶ್ರೀ ಕೃಷ್ಣ ಕುಮಾರ್‌ ಇದ್ಯಪ್ಪೆ, ಕೋಶಾಧಿಕಾರಿಯಾಗಿ ಅಮಿತ ಬಾಬು ಕೋರಂಗ ಆಯ್ಕೆಯಾದರು.

LEAVE A REPLY

Please enter your comment!
Please enter your name here