ಪೆರುವಾಯಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ

0

ಪುತ್ತೂರು: ಉಪ್ಪಿನಂಗಡಿ ವಿಟ್ಲ ಬ್ಲಾಕ್ ವ್ಯಾಪ್ತಿಯ ಪೆರುವಾಯಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ರಾಜೇಂದ್ರನಾಥ ರೈ ಅವರ ನಿವಾಸದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ವಿಟ್ಲ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ ಕೆ ಬಿ, ಮಾಜಿ ಜಿಪಂ ಸದಸ್ಯ ಎಂ ಎಸ್ ಮಹಮ್ಮದ್, ಮಾಜಿ ಬ್ಲಾಕ್ ಅಧ್ಯಕ್ಷರುಗಳಾದ ಮುರಳೀಧರ್ ರೈ ಮಠಂತಬೆಟ್ಟು, ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾ‌ನ ಕಾರ್ಯದರ್ಶಿ ಉಮಾನಾಥ ಶೆಟ್ಟಿ ಪರ್ನೆ, ಪ್ರವೀಣ್ ಚಂದ್ರ ಆಳ್ವ, ಪೆರುವಾಯಿ ಗ್ರಾಪಂ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಉಪಾಧ್ಯಕ್ಷ ನೆಬಿಸಾ, ಯೂತ್ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ಪ್ರಹ್ಲಾದ್ ಉಪ್ಪಿನಂಗಡಿ, ದ.ಕ ಅಲ್ಪಸಂಖ್ಯಾತ ಘಟಕದ ಸಂಯೋಜಕ ಅಶೋಕ್ ಡಿಸೋಜಾ, ಬ್ಲಾಕ್ ಕಾರ್ಯದರ್ಶಿ ಸಿದ್ದಿಕ್ ಪೆರುವಾಯಿ, ಜಿಲ್ಲಾ ಕಾರ್ಮಿಕ ಘಟಕದ ಕಾರ್ಯದರ್ಶಿ ರಂಜಿತ್ ಮಾರ್ಲ, ರಶ್ಮೀ ಎಂ ಯೂತ್ ಕಾರ್ಯದರ್ಶಿ, ರಾಜೇಂದ್ರನಾಥ ರೈ ಗ್ರಾ.ಪಂ ಸದಸ್ಯರು, ಮಾಲತಿ ಗ್ರಾ.ಪಂ ಸದಸ್ಯರು, ಮಾಜಿ ಗ್ರಾ.ಪಂ ಅಧ್ಯಕ್ಷ ಅಬ್ದುಲ್ಲ‌ಕುಂಞಿ ಹಾಜಿ, ವಾರ್ಡು ಅಧ್ಯಕ್ಷರುಗಳಾದ‌ ಮಹಮ್ಮದ್ ಕೆ, ರಾಲ್ಫ್ ಡಿಸೋಜಾ, ಗೋಪಾಲಕೃಷ್ಣ ನಾಯ್ಕ್ ಉಪಸ್ಥಿತರಿದ್ದರು. ಬಾಲಕೃಷ್ಣ ಸ್ವಾಗತಿಸಿ, ರಹ್ಮಾನ್ ವಂದಿಸಿದರು.

LEAVE A REPLY

Please enter your comment!
Please enter your name here