ನಿಂತಿಕಲ್ಲಿನಲ್ಲಿ ಸೌಜನ್ಯ ಪರ ನ್ಯಾಯಕ್ಕಾಗಿ ಬೃಹತ್ ವಾಹನ, ಕಾಲ್ನಡಿಗೆ ಜಾಥಾಕ್ಕೆ ಚಾಲನೆ

0

ಕಾಣಿಯೂರು: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಕ್ರೂರಿಗಳಿಂದ ಬಲಿಯಾದ ಸೌಜನ್ಯರಿಗೆ ನ್ಯಾಯ ಸಿಗುವ ಉದ್ದೇಶದಿಂದ ನಿಂತಿಕಲ್ಲಿನಿಂದ
ಸುಳ್ಯದವರೆಗೆ ನಡೆಯಲಿರುವ ಬೃಹತ್ ಕಾಲ್ನಡಿಗೆ ಜಾಥಾಕ್ಕೆ ಚಾಲನೆಯನ್ನು ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ನೀಡಿದರು.


ಸುಳ್ಯದ ಪೈಚಾರು ಬಳಿಯಿಂದ ಬೃಹತ್ ಕಾಲ್ನಡಿಗೆ ಜಾಥಾ ನಡೆಯುತ್ತಿದೆ.ಸುಳ್ಯ ಖಾಸಗಿ ಬಸ್ಟ್ಯಾಂಡ್ ಬಳಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರವರ ತಾಯಿ ಹಾಗೂ ಮುಖ್ಯ ಅತಿಥಿಗಳನ್ನೊಳಗೊಡ ಸಭಾ ಕಾರ್ಯಕ್ರಮ ನಡೆಯಲಿದೆ.ಬಳಿಕ ಸುಳ್ಯ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಕೆ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here