ಮೆಡಿಕಲ್ ಕಾಲೇಜಿಗೆ ಬಜೆಟ್ ನಲ್ಲಿ ಅನುದಾನ ಇಡದಿದ್ದರೆ – ಪುತ್ತೂರಿನಿಂದ ಬೆಂಗಳೂರಿಗೆ ಪಾದಯಾತ್ರೆ : ಪುತ್ತೂರಿನ ಮಾಧ್ಯಮ ಸಂವಾದದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಹೇಳಿಕೆ

0

ಪುತ್ತೂರು: ಪುತ್ತೂರಿಗೆ ಮುಖ್ಯವಾಗಿ ಬೇಕಾಗಿರುವುದು ಮೆಡಿಕಲ್ ಕಾಲೇಜು. ಅದರೆ ಅದಕ್ಕೆ ಅನುದಾನ ಬಾರದಿದ್ದರೆ ಮುಂದಿನ ಬಜೆಟ್ ಮಂಡನೆ ಮುಂಚೆ ಪುತ್ತೂರಿನಿಂದ ಸಾವಿರಾರು ಮಂದಿ ಸೇರಿಕೊಂಡು ಬೆಂಗಳೂರಿಗೆ ಪಾದಯಾತ್ರೆ ಮೂಲಕ ತೆರಳಿ ಸರಕಾರದ ಗಮನಕ್ಕೆ ತರುವ ಪ್ರಯತ್ನ ಮಾಡಲಾಗುವುದು. ಇದು ಸರಕಾರದ ವಿರುದ್ಧವಲ್ಲ. ನಮ್ಮ ಬೇಡಿಕೆ ಇದೆ ಎಂದು ತೋರಿಸುವ ಕೆಲಸ ಆಗಬೇಕಾಗಿದೆ ಎಂದ ಅವರು ಅಭಿವೃದ್ದಿ ಕಾರ್ಯಗಳ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here