ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳುತ್ತಿರುವ ಇಸ್ಮಾಯಿಲ್ ದರ್ಬೆಯವರಿಗೆ ಕೆಎಂಎಚ್ ವರ್ಕಿಂಗ್ ಕಮಿಟಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ

0

ಪುತ್ತೂರು: ಆ.12 ರಂದು ಪತ್ನಿ ಸಮೇತ ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳಲಿರುವ ಕಡ್ಯ ಮಹಮ್ಮದ್ ಹಾಜಿ ಚಾರಿಟೇಬಲ್ ಟ್ರಸ್ಟ್ನ ನಿರ್ದೇಶಕರಾಗಿರುವ ಇಸ್ಮಾಯಿಲ್ ದರ್ಬೆ ಅವರಿಗೆ ಬೀಳ್ಕೊಡುಗೆ ಸನ್ಮಾನ ಕಾರ್ಯಕ್ರಮ ಆ.8ರಂದು ಕೆ.ಆರ್ ಹುಸೈನ್ ದಾರಿಮಿ ನಿವಾಸದಲ್ಲಿ ನಡೆದ ಟ್ರಸ್ಟ್ನ ಮಹಾಸಭೆಯಲ್ಲಿ ನಡೆಯಿತು.

ಕಡ್ಯ ಮಹಮ್ಮದ್ ಹಾಜಿ ಚಾರಿಟೇಬಲ್ ಟ್ರಸ್ಟ್ನ ಗೌರವಾಧ್ಯಕ್ಷ ಇಬ್ರಾಹಿಂ ಕಡ್ಯ, ಅಧ್ಯಕ್ಷ ಯೂಸುಫ್ ಹಾಜಿ ಕಡ್ಯ, ಪ್ರಧಾನ ಕಾರ್ಯದರ್ಶಿ ಕೆ.ಆರ್ ಹುಸೈನ್ ದಾರಿಮಿ ರೆಂಜಲಾಡಿ, ಕಾರ್ಯದರ್ಶಿ ಕೆ.ಎಂ ಹನೀಫ್ ರೆಂಜಲಾಡಿ, ಕೋಶಾಧಿಕಾರಿ ರಹೀಂ ರೆಂಜಲಾಡಿ ಸಹಿತ ನಿರ್ದೇಶಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here