ವಿದ್ಯಾರ್ಥಿ ವೇತನಕ್ಕೆ ಅರ್ಜಿ

0

ಉಪ್ಪಿನಂಗಡಿ: ಪುತ್ತೂರು ತಾಲೂಕು ಸಫಲಿಗರ ಯಾನೆ ಗಾಣಿಗರ ಸಂಘದ ಆಶ್ರಯದಲ್ಲಿ 2022- 23 ರ ಸಾಲಿನ ಎಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.


ಪುತ್ತೂರು ತಾಲೂಕು ವ್ಯಾಪ್ತಿಯ ಗಾಣಿಗ ಸಮುದಾಯದ ಶೇ. 75 ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹರಿದ್ದು, ಅ. 23 ರ ಒಳಗಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. ಸಂ.: 9481386277, 9481957638 ,9481761432 ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here