ಮೂರು ದಿನಗಳ ಪುಸ್ತಕ ಹಬ್ಬದಲ್ಲಿ ಹೆಚ್ಚಿದ ವಿದ್ಯಾರ್ಥಿಗಳ ಆಸಕ್ತಿ

0

ಪುತ್ತೂರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ನೇತೃತ್ವದಲ್ಲಿ ಜ್ಞಾನ ಗಂಗಾ ಪುಸ್ತಕ ಮಳಿಗೆ ಇವರ ಸಹಕಾರದೊಂದಿಗೆ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಮೂರು ದಿನಗಳ ಕಾಲ ನಡೆಯುವ ‘ಪುಸ್ತಕ ಹಬ್ಬ’ದಲ್ಲಿ ವಿದ್ಯಾರ್ಥಿಗಳ ಆಸಕ್ತಿ ಹೆಚ್ಚಿದೆ.


ಕಾರ್ಯಕ್ರಮಕ್ಕೆ ಆಗಮಿಸುವ ಸರ್ವರಿಗೂ ಒಂದು ಪುಸ್ತಕ ಉಚಿತವಾಗಿ ನೀಡಲಾಗುತ್ತಿದ್ದು, ಪುಸ್ತಕ ಪ್ರದರ್ಶನದಲ್ಲಿ ಶೇ.10 ರಿಂದ 90ರ ತನಕ ರಿಯಾಯತಿ ದರದಲ್ಲಿ ಪುಸ್ತಕ ಮಾರಾಟ ನಡೆಯುತ್ತಿದೆ.

LEAVE A REPLY

Please enter your comment!
Please enter your name here