ಇರ್ದೆ ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಸ್ವಚ್ಚತಾ ಕಾರ್ಯಕ್ರಮ

0

ನಿಡ್ಪಳ್ಳಿ: ಇರ್ದೆ ಶ್ರೀ ವಿಷ್ಣುಮೂರ್ತಿ ದೇವಾಲಯ ಗೋಪಾಲ ಕ್ಷೇತ್ರ ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಉಪ್ಪಳಿಗೆ ಮತ್ತು ಅಜಲಡ್ಕ ಒಕ್ಕೂಟ ಇದರ ಸದಸ್ಯರಿಂದ ಆ.12 ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಪ್ರಕಾಶ್ ರೈ ಬೈಲಾಡಿ, ದೇವಪ್ಪ ಯು. ಉಪ್ಪಳಿಗೆ, ಬೆಟ್ಟಂಪಾಡಿ ವಲಯ ಮೇಲ್ವಿಚಾರಕ ಚಂದ್ರ ಶೇಖರ, ಸೇವಾ ಪ್ರತಿನಿಧಿ ಭಾರತಿ ಉಪ್ಪಳಿಗೆ, ಬೆಟ್ಟಂಪಾಡಿ ವಲಯಾಧ್ಯಕ್ಷ ಬಾಲಕೃಷ್ಣ ಉಪ್ಪಳಿಗೆ ಒಕ್ಕೂಟ ಅಧ್ಯಕ್ಷ  ಹರೀಶ್ ಗೌಡ ಮತ್ತು ಅಜಲಡ್ಕ ಒಕ್ಕೂಟ ಅಧ್ಯಕ್ಷ ಚನಿಯಪ್ಪ ನಾಯ್ಕ ಮತ್ತು ಒಕ್ಕೂಟ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡರು.

LEAVE A REPLY

Please enter your comment!
Please enter your name here