ವಿ.ಹಿಂ.ಪ ಸ್ಥಾಪನಾ ದಿನದ ಅಂಗವಾಗಿ 13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಬೊಟ್ಯಾಡಿ

0

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷತ್ ಇದರ ಸ್ಥಾಪನಾ ದಿನದ ಅಂಗವಾಗಿ ಪುತ್ತೂರಿನಲ್ಲಿ ವಿಜೃಂಭಣೆಯಿಂದ ನಡೆಯುವ 13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಬೊಟ್ಯಾಡಿ ಆಯ್ಕೆಯಾಗಿದ್ದಾರೆ.

ಸಮಿತಿ ಸಂಚಾಲಕರಾಗಿ ಶ್ಯಾಮ್ ಸುದರ್ಶನ್ ಹೊಸಮೂಲೆ, ಸಮಿತಿ ಕಾರ್ಯದರ್ಶಿಯಾಗಿ ರೂಪೇಶ್ ಬಲ್ನಾಡ್, ಕೋಶಾಧಿಕಾರಿಯಾಗಿ ರವಿಕುಮಾರ್ ಕೈತ್ತಡ್ಕ ಆಯ್ಕೆಯಾಗಿದ್ದಾರೆ. ಹಾಗೂ ಉಪಧ್ಯಾಕ್ಷರುಗಳಾಗಿ ಸೀತಾರಾಮ ರೈ ಕೆದಂಬಾಡಿಗುತ್ತು, ಬಾಸ್ಕರ ಪೆರುವಾಯಿ, ಬಿ. ಮಹಾಬಲೇಶ್ವರ ಪ್ರಕಾಶ್, ಅರುಣ್ ಕುಮಾರ್ ಅನಾಜೆ, ಯಶವಂತ ಎನ್ ವಿಟ್ಲ, ಸಹ ಕಾರ್ಯದರ್ಶಿಗಳಾಗಿ ಪ್ರವೀಣ್ ಕಲ್ಲೇಗ, ಜಗದೀಶ್ ನೀರ್ಪಾಜೆ, ಅಜಿತ್ ಕೆಯ್ಯೂರು ಮತ್ತು ಸಹ ಕೋಶಾಧಿಕಾರಿಗಳಾಗಿ ಶೇಷಪ್ಪ ಬೆಳ್ಳಿಪ್ಪಾಡಿ, ಹರ್ಷಿತ್ ಬಲ್ನಾಡ್ ಅಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here