ಮುಕ್ರಂಪಾಡಿಯಲ್ಲಿ ಭೀಕರ ಅಪಘಾತ ಪ್ರಕರಣ – ಬೈಕ್ ಸವಾರ ಉಪ್ಪಳಿಗೆ ಅಜಲಡ್ಕ ನಿವಾಸಿ ಮೃತ್ಯು

0

ಪುತ್ತೂರು: ಆ.13ರ ರಾತ್ರಿ ಮುಕ್ರಂಪಾಡಿಯಲ್ಲಿ ಬೈಕ್ ಮತ್ತು ಮಾರುತಿ ಓಮ್ನಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಉಪ್ಪಳಿಗೆ ಅಜಲಡ್ಕ ನಿವಾಸಿ ನಾರಾಯಣ್ ಮೃತಪಟ್ಟಿದ್ದಾರೆ.
ಮುಕ್ರಂಪಾಡಿಯಲ್ಲಿ ರಾತ್ರಿ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here