ಪುತ್ತೂರಿನಲ್ಲಿ ವಿಹಿಂಪ, ಬಜರಂಗದಳ, ಹಿಂಜಾವೇಯಿಂದ ಪಂಜಿನ ಮೆರವಣಿಗೆ

0

ಪುತ್ತೂರು: ವಿಶ್ವಹಿಂದೂ ಪರಿಷತ್, ಬಜರಂಗದಳ, ಹಿಂದು ಜಾಗರಣ ವೇದಿಕೆ ಪುತ್ತೂರು ಇದರ ವತಿಯಿಂದ ಆ.೧೪ರಂದು ಸಂಜೆ ಪುತ್ತೂರಿನಲ್ಲಿ ಬೃಹತ್ ಪಂಜಿನ ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಬಳಿಯಿಂದ ಆರಂಭಗೊಂಡಿತು.
ಹಿಂಜಾವೇ ಗೌರವಾಧ್ಯಕ್ಷ ಡಾ.ಎಂ ಕೆ ಪ್ರಸಾದ್ ಪಂಜಿನ ಮೆರವಣಿಗೆಗೆ ಚಾಲನೆ ನೀಡಿದರು.

LEAVE A REPLY

Please enter your comment!
Please enter your name here