ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 77ನೇ ಸ್ವಾತಂತ್ರ್ಯೋತ್ಸವ

0

ಕಾವು: ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ 77ನೇ ಸ್ವಾತಂತ್ರ್ಯೋತ್ಸವದಲ್ಲಿ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ರಾಷ್ಟ್ರಧ್ವಜಾರೋಹಣ ಮಾಡಿ ಶುಭಾಶಯ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರಮೇಶ್ ಪೂಜಾರಿ ಮುಂಡ್ಯ, ನಿರ್ದೇಶಕರಾದ ಪ್ರವೀಣ್ ರೈ ಮೇನಾಲ, ಶಿವಪ್ರಸಾದ್ ಕೊಚ್ಚಿ, ರಾಮಣ್ಣ ನಾಯ್ಕ ಕುದ್ರೋಳಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ಪಿ.ಜಿ, ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಸುರೇಂದ್ರ ಬೋರ್ಕರ್ ನನ್ಯ, ಲಕ್ಷ್ಮೀನಾರಾಯಣ ಭಟ್ ಪೆರ್ನಾಜೆ, ಸಂಘದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here