ಉಪ್ಪಿನಂಗಡಿ:ಸಿಎ ಬ್ಯಾಂಕ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಉಪ್ಪಿನಂಗಡಿ: ಇಲ್ಲಿನ ಸಿಎ ಬ್ಯಾಂಕ್ ನಲ್ಲಿ ಸಂಘದ ಅಧ್ಯಕ್ಷ ರಾಷ್ಟ್ರ ಧ್ವಜಾರೋಹಣಗೈದು, ಸ್ವಾತಂತ್ರೋತ್ಸವದ ಸಂದೇಶ ನೀಡಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಸುನೀಲ್ ಕುಮಾರ್ ದಡ್ಡು, ನಿರ್ದೇಶಕರಾದ ಜಗದೀಶ್ ರಾವ್ ಮಣಿಕ್ಕಳ, ಯತೀಶ್ ಶೆಟ್ಟಿ, ಶ್ಯಾಮಲಾ ಶೆಣೈ, ಸಚಿನ್ ಮುದ್ಯ, ಕುಂಞ ನಾಯ್ಕ, ಯಶವಂತ ಗುಂಡ್ಯ , ಬ್ಯಾಂಕ್ ನ ಕಾರ್ಯನಿರ್ವಹಣಾಧಿಕಾರಿ ಕ್ಲೇರಿ ವೇಗಸ್, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here