ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಆರ್ಯಾಪು ಸಂಪ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಆ.15ರಂದು 77 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದರು.
ಸಂಪ್ಯ ನವಚೇತನಾ ಯುವಕ ಮಂಡಲದ ಅಧ್ಯಕ್ಷ ವಿಜಯ ಬಿ.ಎಸ್ ಧ್ವಜಾರೋಹಣ ನೆರವೇರಿಸಿದರು.


ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಸ್ವಾತಂತ್ರ್ಯ ದಿನದ ಶುಭ ಸಂದೇಶ ನೀಡಿದರು.
ವ್ಯವಸ್ಥಾಪನಾ ಸದಸ್ಯರು, ಆರೋಗ್ಯ ಸಮಿತಿ, ನವಚೇತನಾ ಯುವಕ ಮಂಡಲ, ಮುಕ್ರಂಪಾಡಿ ಶ್ರೀ ಸತ್ಯನಾರಾಯಣ ಪೂಜಾ‌ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ಉಮೇಶ್ ಎಸ್.ಕೆ ಸ್ವಾಗತಿಸಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಸೀತಾರಾಮ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here