ಪುತ್ತೂರು ತಾ. ಕೃಷಿ ಉತ್ಪನ್ನ ಮಾರಾಟ ಸಹಕಾರಿ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ತಾ. ಕೃಷಿ ಉತ್ಪನ್ನ ಮಾರಾಟ ಸಹಕಾರಿ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.ಸಂಸ್ಥೆಯ ಅಧ್ಯಕ್ಷ ಕೃಷ್ಣಕುಮಾರ್ ,ಉಪಾಧ್ಯಕ್ಷ ರಾಜೇಶ್ ಶಾಂತಿನಗರ ,ಕಾರ್ಯನಿರ್ವಾಹಧಿಕಾರಿ ಬೆಳ್ಳಿಯಪ್ಪ, ಪಾನೀಯ ನಿಗಮ ಮ್ಯಾನೇಜರ್ ಜಗದೀಶ್ ಹಾಗು ಸಿಬ್ಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here