ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಧ್ವಜಾರೋಹಣ ನೆರವೇರಿಸಿ ಶುಭ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಉಮೇಶ್ ಕನ್ನಯ, ನಿರ್ದೇಶಕರುಗಳಾದ ವಿನೋದ್ ಶೆಟ್ಟಿ ಜೆ , ರಘುರಾಮ ಪಾಟಾಳಿ, ಸಂತೋಷ್ ಕುಮಾರ್ ರೈ, ನಿತೀಶ್ ಕುಮಾರ್, ಸುಕುಮಾರ, ಸೂರಪ್ಪ, ಸೂರ್ಯನಾರಾಯಣ ಭಟ್, ವಾರಿಜಾಕ್ಷಿ, ಉಷಾ ನಾರಾಯಣ, ರಾಮಕೃಷ್ಣ ಮುಡಾಲ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಬಿ.ಆರ್, ಸಿಬ್ಬಂದಿ ವೀಣಾ, ರಾಜ್‌ಪ್ರಕಾಶ್, ರಾಜ್‌ಕಿರಣ್, ಜಯಶಂಕರ್, ಭರತೇಶ್, ಶಾಂತಕುಮಾರ್, ಹರೀಶ್ ಮತ್ತಿತರರು ಉಪಸ್ಥಿತರಿದ್ದರು. ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಕೈಕಾರ ಶಾಖೆಯಲ್ಲೂ ಧ್ವಜಾರೋಹಣ ಮಾಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

LEAVE A REPLY

Please enter your comment!
Please enter your name here