ಕೂಡುರಸ್ತೆ ರಿಫಾಯಿಯ್ಯ ಮದ್ರಸದಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಕೂಡುರಸ್ತೆ ರಿಫಾಯಿಯ್ಯ ಮದ್ರಸ ವಠಾರದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣವನ್ನು ಜಮಾಅತ್ ಗೌರವಾಧ್ಯಕ್ಷ ಮಾಹಿನ್ ಹಾಜಿ ಬಾಳಾಯ ನೆರವೇರಿಸಿದರು.
ಖತೀಬ್ ಬದ್ರುದ್ದೀನ್ ರಹ್ಮಾನಿ ದುವಾ ನೆರವೇರಿಸಿದರು. ಜಮಾಅತ್ ಉಪಾಧ್ಯಕ್ಷ ಉಮರ್ ಬಾಳಾಯ, ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಸುಲ್ತಾನ್, ಕೋಶಾಧಿಕಾರಿ ಹನೀಫ್ ಕೂಡುರಸ್ತೆ, ಪ್ರಮುಖರಾದ ಇಕ್ಬಾಲ್ ಮುಸ್ಲಿಯಾರ್, ಪಿ. ಕೆ. ಮಹಮ್ಮದ್, ಮಜೀದ್ ಬಾಳಾಯ, ಯಂಗ್‌ಮೆನ್ಸ್ ಅಧ್ಯಕ್ಷ ಶರೀಫ್ ಎಲಿಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಾದಿಕ್ ಬಾಳಾಯ ಹಾಗೂ ಜಮಾಅತ್ ಪದಾಧಿಕಾರಿಗಳು, ಸಂಘಟನೆಯ ಪದಾಧಿಕಾರಿಗಳು, ಮದ್ರಸ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here