ಪಟ್ಟೆ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಬಡಗನ್ನೂರುಃ  ಪಟ್ಟೆ ವಿದ್ಯಾ ಸಂಸ್ಥೆಗಳಲ್ಲಿ ಪಟ್ಟೆ ವಿದ್ಯಾ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.  ವಿದ್ಯಾ ಸಂಸ್ಥೆಯ ನಿರ್ದೇಶಕ ಶಿವಪ್ರಸಾದ್ ಪಟ್ಟೆ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಪಟ್ಟೆ ವಿದ್ಯಾ ಸಂಸ್ಥೆಗಳ ಸಂಚಾಲಕ ನಾರಾಯಣ ಭಟ್. ಪಿ ಹಾಗೂ ನಿರ್ದೇಶಕ ಶಿರೀಸ್ ಪಿ ಬಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯಗುರು ಶಂಕರಿ ಪ್ರೌಢಶಾಲಾ SDMC ಅಧ್ಯಕ್ಷ  ಬೆಳಿಯಪ್ಪ ಗೌಡ ಕನ್ನಯ್ಯ ಉಪಸ್ಥಿತರಿದ್ದರು. ಶಾಲಾ ಮುಖ್ಯ ಗುರುಗಳಾದ  ಸುಮನ ಸ್ವಾಗತಿಸಿ, ಪ್ರಾರ್ಥಮಿಕ ಶಾಲಾ ಮುಖ್ಯ ಗುರುಗಳಾದ  ರಾಜ ಗೋಪಾಲ ವಂದಿಸಿದರು ವಿಶ್ವನಾಥ ಗೌಡ  ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪೋಷಕ ವರ್ಗದವರು ಅಧ್ಯಾಪಕ ವೃಂದವರು ಸಿಬ್ಬಂದಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here