ಆ.27: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮಹಾಸಭೆ

0

ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮಹಾಸಭೆಯು ಆ.27ರಂದು ಸಂಘದ ಅಧ್ಯಕ್ಷ ಭಾಸ್ಕರ್ ಎಂ ಪೆರುವಾಯಿ ಅವರ ಅಧ್ಯಕ್ಷತೆಯಲ್ಲಿ ಪುತ್ತೂರು ಪುರಭವನದಲ್ಲಿ ಬೆಳಿಗ್ಗೆ ಗಂಟೆ 10.30ಕ್ಕೆ ಜರುಗಲಿದೆ.


ಸಂಘದ ಸದಸ್ಯರು ಸಮಯಕ್ಕೆ ಸರಿಯಾಗಿ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆಗಳನ್ನು ನೀಡಿ ಸಭಾ ಕಲಾಪಗಳನ್ನು ನಡೆಸಿಕೊಡಬೇಕಾಗಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಜನಾರ್ದನ ಮೂಲ್ಯ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here