ಉಪ್ಪಿನಂಗಡಿ: ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

0

ಉಪ್ಪಿನಂಗಡಿ: ಇಲ್ಲಿನ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ ನಡೆಸಲಾಗುತ್ತಿರುವ 44 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರವನ್ನು ಗುರುವಾರದಂದು ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಬಿಡುಗಡೆಗೊಳಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಸುರೇಶ್ ಅತ್ರೆಮಜಲು, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕರುಣಾಕರ ಸುವರ್ಣ, ಪ್ರಮುಖರಾದ ಕಂಗ್ವೆ ವಿಶ್ವನಾಥ ಶೆಟ್ಟಿ, ಸುನೀಲ್ ಕುಮಾರ್ ದಡ್ಡು, ವಿದ್ಯಾಧರ ಜೈನ್, ಯಶವಂತ ಪೈ, ಜಯಂತ ಪೊರೋಳಿ, ಹರಿರಾಮಚಂದ್ರ, ಯತೀಶ್ ಶೆಟ್ಟಿ, ಚಂದ್ರಶೇಖರ ಮಡಿವಾಳ, ಸಂದೀಪ್ ಕುಪ್ಪೆಟ್ಟಿ, ಬಿಪಿನ್ ಜೆ., ಕೃಷ್ಣಪ್ರಸಾದ್ ದೇವಾಡಿಗ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here