ಪುತ್ತೂರು ನಗರ ಪೊಲೀಸ್ ಠಾಣೆಯ ಕಿರಣ್ ಕರಾವಳಿ ಕಾವಲು ಪಡೆಗೆ ವರ್ಗಾವಣೆ

0

ಪುತ್ತೂರು:ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಳೆದ ಆರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಕಾನ್‌ಸ್ಟೇಬಲ್ ಕಿರಣ್ ಅವರು ಕರಾವಳಿ ಕಾವಲು ಪಡೆಗೆ ವರ್ಗಾವಣೆಗೊಂಡಿದ್ದಾರೆ.


ಪುತ್ತೂರು ನಗರ ಪೊಲೀಸ್ ಠಾಣೆಗೆ ಪ್ರಥಮ ಕರ್ತವ್ಯದಲ್ಲಿ ಸೇರ್ಪಡೆಗೊಂಡ ಕಿರಣ್ ಅವರು ಹಲವಾರು ಅಪರಾಧ ಪತ್ತೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.ಇದೀಗ ಅವರು ಕರಾವಳಿ ಕಾವಲು ಪಡೆಗೆ ವರ್ಗಾವಣೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here