ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ

0

ಕಾಣಿಯೂರು: ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಹಾಲಿನ ಅಭಿಷೇಕ ನಡೆಯಿತು. ಅರ್ಚಕ ಜನೇಶ್ ಭಟ್ ಬರೆಪ್ಪಾಡಿ ವಿವಿಧ ಪೂಜಾ ವಿಧಾನ ನೆರವೇರಿಸಿದರು.

LEAVE A REPLY

Please enter your comment!
Please enter your name here