ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ನಾಗರ ಪಂಚಮಿ

0

ಹನುಮಗಿರಿ: ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ಕ್ಷೇತ್ರದ ನಾಗ ಸನ್ನಿಧಿಯಲ್ಲಿ ಹಾಲು ಅಭಿಷೇಕ,ಸೀಯಾಳ ಅಭಿಷೇಕ ಮತ್ತು ನಾಗತಂಬಿಲ ನಡೆಯಿತು. ಕ್ಷೇತ್ರದ ಅರ್ಚಕರಾದ ವಿನಾಯಕ ಭಟ್ ಮತ್ತು ಪ್ರದೀಪ್ ಭಟ್ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿಗಳಾದ ಶಿವರಾಂ.ಪಿ, ಶಿವರಾಂ ಶರ್ಮ ನಾಗರಾಜ್ ನಡುವಡ್ಕ ಮತ್ತು ಭಕ್ತಾದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here