![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕೆಯ್ಯೂರು: ಕೆಯ್ಯೂರು ಹಾಲು ಉತ್ಪಾದಕರ ಸಹಾಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ 2022-23ನೇ ಸಾಲಿನ ಉತ್ತಮ ಕಾರ್ಯ ಸಾಧನೆಗಾಗಿ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಬಳಜ್ಜ, ಪ್ರಧಾನ ಕಾರ್ಯದರ್ಶಿ ಭಾಸ್ಕರ ರೈ ಎಂ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ, ಪದ್ಮನಾಭ ರೈ ಗುಡ್ಡಪ್ಪ ರೈ ಕೊರಿಕ್ಕಾರು, ಈಶ್ವರಿ ಜೆ ರೈ ಸಂತೋಷ್ ನಗರ, ದೇವಿಕಾ.ಎ, ಎಸ್ ಹರಿಣಾಕ್ಷಿ, ವಿನಯಚಂದ್ರ ಉಪಸ್ಥಿತರಿದ್ದರು.
![](https://puttur.suddinews.com/wp-content/uploads/2023/08/IMG-20230820-WA0030.jpg)