ಕೆಯ್ಯೂರು ಹಾಲು ಉತ್ಪಾದಕರ ಸಹಾಕಾರಿ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿಂದ ಉತ್ತಮ ಕಾರ್ಯಸಾಧನೆಗಾಗಿ  ಪ್ರಶಸ್ತಿ

0

ಕೆಯ್ಯೂರು: ಕೆಯ್ಯೂರು ಹಾಲು ಉತ್ಪಾದಕರ ಸಹಾಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ 2022-23ನೇ ಸಾಲಿನ  ಉತ್ತಮ ಕಾರ್ಯ ಸಾಧನೆಗಾಗಿ  ಪ್ರಶಸ್ತಿಯನ್ನು ಸಂಘದ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಬಳಜ್ಜ, ಪ್ರಧಾನ ಕಾರ್ಯದರ್ಶಿ ಭಾಸ್ಕರ ರೈ ಎಂ ಪ್ರಶಸ್ತಿ  ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ, ಪದ್ಮನಾಭ ರೈ ಗುಡ್ಡಪ್ಪ ರೈ ಕೊರಿಕ್ಕಾರು, ಈಶ್ವರಿ ಜೆ ರೈ ಸಂತೋಷ್ ನಗರ, ದೇವಿಕಾ.ಎ,  ಎಸ್ ಹರಿಣಾಕ್ಷಿ,  ವಿನಯಚಂದ್ರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here