ನಿಡ್ಪಳ್ಳಿ: ಕಂಬಳತ್ತಡ್ಡ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿ    

0

ನಿಡ್ಪಳ್ಳಿ: ಗ್ರಾಮದ ಮೂಲ ಕಂಬಳತ್ತಡ್ಡ ಧೂಮಾವತಿ, ರಕ್ತೇಶ್ವರಿ, ನಾಗ ಸಾನಿಧ್ಯದಲ್ಲಿ ನಾಗರ ಪಂಚಮಿ ಪ್ರಯುಕ್ತ ದೈವಗಳಿಗೆ ತಂಬಿಲ ಹಾಗೂ ನಾಗ ದೇವರಿಗೆ ಕ್ಷೀರಾಭಿಷೇಕ ಮತ್ತು ಸಿಯಾಳಾಭಿಷೇಕ ನಡೆಯಿತು.

ಶ್ರೀ ಶಾಂತದುರ್ಗಾ ದೇವಸ್ಥಾನದ ಪ್ರಧಾನ ಅರ್ಚಕ ನವೀನ್ ಹೆಬ್ಬಾರ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಪೂಜಾ ಸಹಾಯಕರಾದ ರಾಜಾರಾಮ ಭಟ್, ಗುರಿ ತರವಾಡು ಕುಟುಂಬಸ್ಥರು, ಪಟ್ಟೆ ತರವಾಡು ಕುಟುಂಬಸ್ಥರು ಹಾಗೂ ಗ್ರಾಮದ ಭಕ್ತಾದಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here