ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನಾಗರಪಂಚಮಿ

0

ಕಾಣಿಯೂರು: ಕುದ್ಮಾರು ಗ್ರಾಮದ ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ನಾಗಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ಶ್ರೀ ನಾಗದೇವರಿಗೆ ಹಾಲಿನ ಅಭಿಷೇಕ ನಡೆಯಿತು. ಭಕ್ತಾದಿಗಳು ಶ್ರೀ ನಾಗದೇವರಿಗೆ ಹಾಲು, ಸೀಯಾಳ ಅರ್ಪಿಸಿದರು. ಬೆಳಗ್ಗಿನಿಂದಲೇ ಭಕ್ತಾದಿಗಳು ಆಗಮಿಸಿ ಸಂಭ್ರಮದ ನಾಗರಪಂಚಮಿ ಹಬ್ಬದಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here