ಲಕ್ಷ್ಮೀದೇವಿ ಬೆಟ್ಟದಲ್ಲಿ ನಾಗರ ಪಂಚಮಿ

0

ಪುತ್ತೂರು: ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ನಾಗನ ಸನ್ನಿಧಿಯಲ್ಲಿ ನಾಗರಪಂಚಮಿ ಉತ್ಸವಗಳು ಆ.21ರಂದು ನೆರವೇರಿತು.
ಕಾರ್ಯಕ್ರಮದಲ್ಲಿ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ನಾಗತಂಬಿಲ ಸೇರಿದಂತೆ ವಿವಿಧ ಸೇವಾ ಕಾರ್ಯಗಳನ್ನು ನೆರವೇರಿಸಿ ಭಕ್ತಾದಿಗಳು ಸಂತೃಪ್ತರಾದರು. ಕ್ಷೇತ್ರದ ಧರ್ಮದರ್ಶಿ ಐತ್ತಪ್ಪ ಸಪಲ್ಯ ನೂರಾರು ಭಕ್ತಾದಿಗಳು ಪಾಲ್ಗೊಂಡು ಪುನೀತರಾದರು.

LEAVE A REPLY

Please enter your comment!
Please enter your name here