ಉಪ್ಪಿನಂಗಡಿ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿ ಮೃತ್ಯು

0

ಉಪ್ಪಿನಂಗಡಿ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಉಪ್ಪಿನಂಗಡಿಯ ಇಂಡಿಯನ್ ಸ್ಕೂಲ್ ನ ವಿದ್ಯಾರ್ಥಿ ಅಹ್ಮದ್ ಸಹದ್‌ (15 ವ) ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಮೃತಪಟ್ಟಿದ್ದಾನೆ.
ಪೆದಮಲೆಯ ಸಮದ್ ಹಾಜಿ ಹಾಗೂ ರೇಷ್ಮಾ ದಂಪತಿಯ ಪುತ್ರನಾದ ಈತ 10 ನೇ ತರಗತಿ ಕಲಿಯುತ್ತಿದ್ದು, ಪಠ್ಯ- ಪಠ್ಯೇತರ ಚಟುವಟಿಕೆಗಳಲ್ಲಿ ಮುಂದಿದ್ದು, ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ.
ಮೃತನ ಸ್ಮರಣಾರ್ಥ ಆ.22ರಂದು ಇಂಡಿಯನ್ ಸ್ಕೂಲ್ ಗೆ ರಜೆ ನೀಡಲಾಗಿದೆ.

LEAVE A REPLY

Please enter your comment!
Please enter your name here