ನೆಲ್ಯಾಡಿ ತೋಟ ಪ್ರದೇಶದಲ್ಲಿ ಆನೆ ದಾಳಿ

0

ನೆಲ್ಯಾಡಿ: ಶಿವಾರುಮಲೆ ರಕ್ಷಿತಾರಣ್ಯ ವ್ಯಾಪ್ತಿಯ ನೆಲ್ಯಾಡಿ ಗ್ರಾಮದ ತೋಟ ಎಂಬಲ್ಲಿ ಕಳೆದ ರಾತ್ರಿ ಕಾಡಾನೆ ದಾಳಿ ನಡೆಸಿ ಬಾಳೆ, ಅಡಿಕೆ ಹಾಗೂ ತೆಂಗು ಬೆಳೆ ಹಾನಿಗೊಳಿಸಿದೆ. ಈ ಭಾಗದಲ್ಲಿ ಕಳೆದ 1 ವಾರದಿಂದ ಕಾಡಾನೆ ದಾಳಿ ನಿರಂತರ ನಡೆಯುತ್ತಿದ್ದು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಶಿವಾರುಮಲೆ ರಕ್ಷಿತಾರಣ್ಯ ದಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ.

LEAVE A REPLY

Please enter your comment!
Please enter your name here