ತಾಲೂಕು ಕಛೇರಿ ಉದ್ಯೋಗಿ ಹರೀಶ್ ಕರ್ಕುಂಜ ನಿಧನ

0

ಪುತ್ತೂರು: ಕಳೆದ 25 ವರುಷಗಳಿಂದ ಇಲ್ಲಿನ ತಾಲೂಕು ಕಛೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ರೆಕಾರ್ಡ್ಸ್ ರೂಮ್ ನಿರ್ವಹಣೆ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದ ಕರ್ಕುಂಜ ನಿವಾಸಿ, ಹರೀಶ್(ವ.45) ಆ.22 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆ ಇಲ್ಲಿ ನಿಧನ ಹೊಂದಿದ್ದಾರೆ.


ಇತ್ತೀಚೆಗೆ ತೀವ್ರ ರೀತಿಯ ಅನಾರೋಗ್ಯ ಕಾರಣದಿಂದಾಗಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯ ತೀವ್ರಾ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಮೃತರು ತಂದೆ ಲೋಕಯ್ಯ ನಾಯ್ಕ, ತಾಯಿ ಸೀತಾ ಲೋಕಯ್ಯ, ಪತ್ನಿ ರಮ್ಯ, ಪುತ್ರ ಶ್ರೇಯಸ್ ಹಾಗೂ ಸಹೋದರ ರಾದ ವಿಜಯ, ದಿನೇಶ್ ಮತ್ತು ಕುಟುಂಬ ವರ್ಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here