ದೆಹಲಿಯ ಪ್ರತಿಜ್ಞಾ ಬೃಹತ್ ಸಮಾವೇಶದಲ್ಲಿ ಪುತ್ತೂರಿನ ಶೈಲಜಾ ಅಮರನಾಥ್ ಭಾಗಿ

0

ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ I.N.D.I.A ಒಕ್ಕೂಟವನ್ನು ಬಹುಮತದೊಂದಿಗೆ ಗೆಲ್ಲಿಸುವ ಉದ್ದೇಶದಿಂದ ದೆಹಲಿಯಲ್ಲಿ ನಡೆದ ಪ್ರತಿಜ್ಞಾ ಬೃಹತ್ ಸಮಾವೇಶದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥರವರ ನೇತೃತ್ವದಲ್ಲಿ ಕರ್ನಾಟಕದಿಂದ ಏಳುನೂರು ಮಹಿಳೆಯರು ಭಾಗಿಯಾಗಿದ್ದರು. ಪುತ್ತೂರಿನಿಂದ ಕರ್ನಾಟಕ ಮಹಿಳಾ ಕಾಂಗ್ರೆಸ್ಸಿನ ಕಾನೂನು ಸಂಯೋಜಕಿಯಾಗಿರುವ ಬಪ್ಪಳಿಗೆ ನಿವಾಸಿ ಶೈಲಜಾ ಅಮರನಾಥ್ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here