ನೆಲ್ಯಾಡಿ: ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ನೆಲ್ಯಾಡಿ: ನೆಲ್ಯಾಡಿ-ಕೌಕ್ರಾಡಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನೆಲ್ಯಾಡಿಯಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.
ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಡಾ.ಸದಾನಂದ ಕುಂದರ್‌ರವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್, ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿನೋದ್ ಬಿ.ಜೆ., ಕಾರ್ಯದರ್ಶಿ ಮೋಹನ್, ಕೋಶಾಧಿಕಾರಿ ಮಂಜುನಾಥ್, ಜೊತೆ ಕಾರ್ಯದರ್ಶಿ ರಮೇಶ್ ಶೆಟ್ಟಿ ಬೀದಿಮನೆ, ಉಪಾಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ, ಸೋನಿತ್ ಹೊಸಮಜಲು, ಚಂದ್ರಶೇಖರ ಬಾಣಜಾಲು, ರವಿಪ್ರಸಾದ್ ಶೆಟ್ಟಿ, ಉಮೇಶ್ ಪೂಜಾರಿ, ಪ್ರಹ್ಲಾದ್ ಶೆಟ್ಟಿ, ಸುರೇಶ್ ಪಡಿಪಂಡ, ರವಿಪ್ರಸಾದ್ ಗುತ್ತಿನಮನೆ, ರಮೇಶ್ ಬಾಣಜಾಲು, ರಕ್ಷಿತ್ ಪಡುಬೆಟ್ಟು, ಗುಣಾಕರ, ಸಂತೋಷ್, ಸಂಪತ್, ಉಮೇಶ್ ಪೂಜಾರಿ, ಯಶವಂತ್, ನವೀನ್, ಮೋಹನ್ ದೋಂತಿಲ, ಸಂಪತ್, ಪ್ರಕಾಶ್, ಹರೀಶ್, ವಿನಯ, ರವಿಶ್, ಮಿಥುನ್ ಗರಡಿ, ನವೀನ್ ಮಣ್ಣಗುಂಡಿ, ರಾಜಶೇಖರ್, ಯಶವಂತ, ಸುಧೀಶ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here