ಆ.29 : ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಬಿಡುಗಡೆ ,ಸಮಾಲೋಚನಾ ಸಭೆ

0

ಸವಣೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ಸವಣೂರಿನ ವಿನಾಯಕ ಸಭಾಭವನದಲ್ಲಿ ಸೆ.19 ರಿಂದ ಸೆ.21 ರ ತನಕ ನಡೆಯಲಿರುವ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಬಿಡುಗಡೆ ಹಾಗೂ ಸಮಾಲೋಚನಾ ಸಭೆ ಆ.29ರಂದು ಸಂಜೆ 5 ಗಂಟೆಗೆ ವಿನಾಯಕ ಸಭಾಭವನದಲ್ಲಿ ನಡೆಯಲಿದೆ.ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡುವಂತೆ ಸಮಿತಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here