ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ 3ನೇ ವರ್ಷಕ್ಕೆ ಪಾದಾರ್ಪಣೆ

0

ಪುತ್ತೂರು:ಪುತ್ತೂರಿನ ನೆಲ್ಲಿಕಟ್ಟೆ ರೈ ಕಮರ್ಷಿಯಲ್ ಕಾಂಪ್ಲೆಕ್ಸ್ ನ ಮೊದಲನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಬ್ಯಾಂಕ್ ಆಗಸ್ಟ್ 29ರಂದು ಮೂರನೇ ವರ್ಷಕ್ಕೆ ಪಾದಾರ್ಪಣೆಗೊಂಡಿತು .ಆ ಪ್ರಯುಕ್ತ ಕಚೇರಿಯಲ್ಲಿ ಗಣ ಹೋಮ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಕಟ್ಟಡದ ಮಾಲೀಕರಾದ ರೋಷನ್ ರೈ ಬನ್ನೂರು , ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಮ್ಯಾನೇಜರ್ ಮತ್ತು ಸಿಬ್ಬಂದಿ ವರ್ಗ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

ಸಹಕಾರಿ ಸೌಲಭ್ಯಗಳು
ಆಕರ್ಷಕ ಬಡ್ಡಿ ದರದಲ್ಲಿ ಠೇವಣಿ ಸ್ವೀಕಾರ
ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣ ಮತ್ತು ಸಾಲ ಸೌಲಭ್ಯ
ಆರ್‌ ಟಿ ಜಿ ಎಸ್‌
ಆರ್‌ ಟಿ ಸಿ

LEAVE A REPLY

Please enter your comment!
Please enter your name here