ಬೆಳಂದೂರು ಕೂಂಕ್ಯದಲ್ಲಿ ಸಾಕು ನಾಯಿ ಮೇಲೆ ಕಾಡು ಹಂದಿಗಳ ದಾಳಿ

0

ಕಾಣಿಯೂರು: ಕಾಡು ಹಂದಿಗಳ ಹಾವಳಿಯು ಹೆಚ್ಚಾಗಿದ್ದು, ಸಾಕು ನಾಯಿ ಮೇಲೆ ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಬೆಳಂದೂರು ಗ್ರಾಮದ ಪಳ್ಳತ್ತಾರು ಸಮೀಪ ಕೂಂಕ್ಯ ಎಂಬಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಘಟನೆಯಿಂದ ನಾಯಿ ಗಾಯಗೊಂಡಿದೆ. ಸಾಕು ಪ್ರಾಣಿಗಳಿಗೆ ದಾಳಿ ಮಾತ್ರವಲ್ಲದೇ ಕೃಷಿ ನಾಶವನ್ನೂ ಮಾಡುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here