ಪಾಪೆಮಜಲು ಹಿ ಪ್ರಾ ಶಾಲೆಯಲ್ಲಿ ವಿವೇಕ ತರಗತಿ ಉದ್ಘಾಟನಾ ಕಾರ್ಯಕ್ರಮ

0

ಪುತ್ತೂರು:ಪಾಪೆಮಜಲು ಹಿ ಪ್ರಾ ಶಾಲೆ ವಿವೇಕ ತರಗತಿ ಉದ್ಘಾಟನಾ ಕಾರ್ಯಕ್ರಮ ಆ.30ರಂದು ನಡೆಯಿತು. ಶಾಸಕ ಅಶೋಕ್‌ ಕುಮಾರ್‌ ರೈ ವಿವೇಕ ತರಗತಿ ಉದ್ಘಾಟಿಸಿದರು. ವೇದಿಕೆಯಲ್ಲಿ ಗ್ರಾಪಂ ಅಧ್ಯಕ್ಣ ಸಂತೋಷ್ ಮಣಿಯಾಣಿ,ಉಪಾಧ್ಯಕ್ಣೆ ಮೀನಾಕ್ಷಿ,ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಎಸ್ ಆರ್,ಎಸ್ ಡಿಎಂಸಿ ಅಧ್ಯಕ್ಷ ದಿನೇಶ್,ಗ್ರಾಪಂ ಸದಸ್ಯರಾದ ಅನಿತಾ,ವಿನುತಾ,ನಾರಾಯಣ ನಾಯ್ಕ,ಭಾರತಿ, ಗ್ರಾಪಂ ಮಾಜಿ ಅಧ್ಯಕ್ಷೆ ಸೌಮ್ಯಾ,ಜಾರತ್ತಾರು ಹರೀಶ್ ರೈ,ಮಾಜಿ ಕಾರ್ಯಾಧ್ಯಕ್ಷ ಅಮ್ಮಣ್ಣ ರೈ ,ಮಾಜಿ ಕಾರ್ಯಾಧ್ಯಕ್ಷ ತಿಲಕ್ ರೈ ಕುತ್ಯಾಡಿ,ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕಿ ತೆರೆಸಾ ಸಿಕ್ವೆರಾ ಸ್ವಾಗತಿಸಿದರು.



LEAVE A REPLY

Please enter your comment!
Please enter your name here