ಸವಣೂರು ಗ್ರಾ.ಪಂ.ವತಿಯಿಂದ ವಿನಾಯಕ ಸಭಾಭವನದಲ್ಲಿ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮ

0

ಸವಣೂರು : ಕಡಬ ತಾಲೂಕಿನ ಸವಣೂರು ಗ್ರಾ.ಪಂ.ವತಿಯಿಂದ ದ.ಕ.ಜಿ.ಪಂ., ಕಡಬ ತಾ.ಪಂ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ಸರಕಾರ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮ ಸವಣೂರು ವಿನಾಯಕ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್.,ಉಪಾಧ್ಯಕ್ಷೆ ಜಯಶ್ರೀ ,ಸದಸ್ಯರಾದ ಅಬ್ದುಲ್ ರಝಾಕ್, ಎಂ.ಎ.ರಫೀಕ್, ರಾಜೀವಿ ಶೆಟ್ಟಿ, ವಿನೋದ ರೈ,ಹರಿಕಲಾ ರೈ,ಚಂದ್ರಾವತಿ ಸುಣ್ಣಾಜೆ,ಇಂದಿರಾ ಬೇರಿಕೆ,ಶಬೀನಾ ,ಅಭಿವೃದ್ಧಿ ಅಧಿಕಾರಿ ಕಮಲ್‌ರಾಜ್ ,ಲೆಕ್ಕ ಸಹಾಯಕ ಎ.ಮನ್ಮಥ ,ಸಿಬ್ಬಂದಿಗಳಾದ ಪ್ರಮೋದ್ ಕುಮಾರ್, ದಯಾನಂದ ಮಾಲೆತ್ತಾರು,ಜಯಾ‌.ಕೆ,ಜಯಶ್ರೀ ,ಶಾರದ, ಯತೀಶ್ ಕುಮಾರ್ ಉಪಸ್ಥಿತರಿದ್ದರು.ಸಭೆಯಲ್ಲಿ 500ಕ್ಕೂ ಅಧಿಕ ಫಲಾನುಭವಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here