ನಾಳೆ (ಸೆ.2): ಉದಯ ಕಾಲದಲ್ಲಿ “ಏಕಾದಶ ಕೋಟಿ ಮಹಾಲಿಂಗೇಶ್ವರ ಜಪ ಯಜ್ಞ” ಸಂಕಲ್ಪ

0

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆ.2ರಂದು ಉದಯ ಕಾಲ 6-30ಕ್ಕೆ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪ ಯಜ್ಞವನ್ನು ಸಂಕಲ್ಪದೊಂದಿಗೆ ಪ್ರಾರಂಭಿಸಲಾಗುವುದು.

LEAVE A REPLY

Please enter your comment!
Please enter your name here