ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಆರಾಧನೆ -ರಥೋತ್ಸವ

0

ಪುತ್ತೂರು: ಶ್ರೀ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವದ ಅಂಗವಾಗಿ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಸೆ.1ರಂದು ವಿಶೇಷ ಆರಾಧನೆ ನಡೆಯಿತು.

ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನಾ ಪೂಜೆ, ಫಲ ಪಂಚಾಮೃತಾಭಿಷೇಕ, ಮಧ್ಯಾಹ್ನ ಶ್ರೀ ಗುರುಗಳ ಆರಾಧನೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ಭಜನೆ, ಮಹಾಪೂಜೆ, ಪಲ್ಲಕಿ ಉತ್ಸವ, ರಥೋತ್ಸವ ನಡೆಯಿತು.

LEAVE A REPLY

Please enter your comment!
Please enter your name here