ಎಡನೀರು ಶ್ರೀಗಳ ಚಾತುರ್ಮಾಸ್ಯ ಕಾರ್ಯಕ್ರಮ-ಸೆ.4ಕ್ಕೆ ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆ

0

ಪುತ್ತೂರು: ಎಡನೀರು ಶ್ರೀ ಸಚ್ಚಿದಾನಂದಭಾರತೀ ಶ್ರೀಗಳ ತೃತೀಯ ಚಾತುರ್ಮಾಸ್ಯ ವ್ರತಾಚರಣೆ ನಡೆಯುತ್ತಿದ್ದು, ಸೆ.4ರಂದು ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.


ಹೊರೆಕಾಣಿಕೆಯು ಸೆ.4ರಂದು ಬೆಳಿಗ್ಗೆ ಗಂಟೆ 10ಕ್ಕೆ ಕಲ್ಲಾರೆ ಶ್ರೀ ರಾಘವೇಂದ್ರ ಮಠದಿಂದ ಹೊರಡಲಿದೆ. ಆ ಪ್ರಯುಕ್ತ ಹೊರೆಕಾಣಿಕೆ ಸಮರ್ಪಣೆ ಮಾಡಲಿಚ್ಚಿಸುವ ಮಠದ ಅಭಿಮಾನಿಗಳು ಸೆ.3ರಂದು ಸಂಜೆ ಗಂಟೆ 6ರ ಒಳಗಾಗಿ ಹೊರೆಕಾಣಿಕೆಯನ್ನು ಕಲ್ಲಾರೆ ಮಠದಲ್ಲಿ ತಲುಪಿಸುವಂತೆ ಹೊರೆಕಾಣಿಕೆ ಸಮಿತಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here