ಮಾಣಿ ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಗೀತಗಾಯನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ವಿಟ್ಲ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಇದರ ಆಶ್ರಯದಲ್ಲಿ ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ನಡೆದ ಸ್ಥಳೀಯ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಮಾಣಿ ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಗೈಡ್ಸ್ ವಿದ್ಯಾರ್ಥಿನಿಯರಾದ ನಿಧಿ ಎಸ್, ಸಮೃದ್ಧಿ ಎಸ್, ಮಾನ್ಯ ಆರ್ ಶೆಟ್ಟಿ, ಸ್ಪರ್ಶ ಜಿ ಎನ್, ವೈಷ್ಣವಿ, ಸಾಕ್ಷಿ, ದೇವಿಕಾ ಮತ್ತು ಬುಲ್ ಬುಲ್ಸ್ ವಿದ್ಯಾರ್ಥಿನಿಯರಾದ ನತಾಶಾ ಜೆ,ಸಾನ್ವಿ ಎಸ್,ಭುವಿಕ ಎಸ್ ಡಿ, ನಿರೀಕ್ಷಾ, ಖುಷಿ ಹಾಗೂ ದೇವಿಕಾ ವಿ ಪೂಜಾರಿರವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here