ಕರಾಟೆ- I.K.M.A ಯಲ್ಲಿ ತರಬೇತಿ ಪಡೆಯುತ್ತಿರುವ ವಿವೇಕಾನಂದ. ಆ.ಮಾ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಪುತ್ತೂರು: ಬಂಟ್ವಾಳ ತಾಲೂಕಿನ ಪುಣಚ ದೇವಿನಗರ ಪ್ರೌಢ ಶಾಲೆಯಲ್ಲಿ ನಡೆದ ವಿಧ್ಯಾಭಾರತಿ ರಾಜ್ಯಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಪುತ್ತೂರು ವಿವೇಕಾನಂದ ಆ.ಮಾಶಾಲೆಯ ಪ್ರಮಥ ಎಮ್ ಭಟ್, ಮಹತಿ, ಅಭಿಜ್ನಾ ಶಾಂಭವಿ ಮತ್ತು ವಿವೇಕಾನಂದ ಪದವಿಪೂರ್ವ ಕಾಲೇಜಿನ ಅಧ್ವಿತ್ ಇವರು ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆಯುವ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.‌


ಇವರು ಇನ್ಸ್ಟಿಟ್ಯೂಟ್‌ ಆಫ್‌ ಕರಾಟೆ ಮತ್ತು ಮೆಟೀರಿಯಲ್‌ ಆರ್ಟ್ಸ್ ಮುಖ್ಯ ಶಿಕ್ಷಕರಾದ ನಿತಿನ್ ಎನ್ ಸುವರ್ಣ ಇವರ ಮಾರ್ಗದರ್ಶನದಲ್ಲಿ ಶಿಕ್ಷಕರಾದ ಶಿವಪ್ರಸಾದ್ ಇವರಿಂದ ತರಬೇತಿ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here