ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ

0

ಪುತ್ತೂರು: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.9ರಂದು ಪುತ್ತೂರು ಪ್ರಶಾಂತ್ ಮಹಲ್ ನ ಸನ್ನಿಧಿ ಹಾಲ್ ನಲ್ಲಿ ಸಂಘದ ಅಧ್ಯಕ್ಷ ಸಹಕಾರ ರತ್ನ ಸವಣೂರು ಸೀತಾರಾಮ ರೈಯವರ ಅಧ್ಯಕ್ಷತೆಯಲ್ಲಿ ಜರಗಿತು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಸುಂದರ ರೈ ಸವಣೂರು, ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು. ಸಂಘದ ಮಹಾಪ್ರಬಂಧಕ ವಸಂತ ಜಾಲಾಡಿ, ಪ್ರಧಾನ ಕಚೇರಿ ವ್ಯವಸ್ಥಾಪಕ ಸುನಾದ್ ರಾಜ್ ಶೆಟ್ಟಿ, ಬೊಳುವಾರು ಶಾಖಾ ವ್ಯವಸ್ಥಾಪಕಿ ದಯಾಕಾಂತಿ ಅವರುಗಳು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here